DK Shivakumar
ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ ಮುಕ್ತಿ ಸಿಗಲಿ, ಅದು ಸತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಎಂದು ಎಸ್ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನು ಸಿಕ್ಕಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿಗರು ಧರ್ಮಸ್ಥಳದ ಪರವಾಗಿ ರ್ಯಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಷ್ಟು ದಿನ ರ್ಯಾಲಿ ಯಾಕೆ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದ ಅವರು, ಎಸ್ಐಟಿ ರಚನೆ ಆದಾಗ ಯಾಕೆ ಅವರು ಮಾತಾಡಲಿಲ್ಲ. ಈಗ ರಾಜಕೀಯ ಮಾಡೋಕೆ ಬಂದಿದ್ದಾರೆ. ಇದು ಧರ್ಮಸ್ಥಳ ಪರ ರ್ಯಾಲಿ ಅನ್ನೋದಕ್ಕಿಂತ ಬಿಜೆಪಿಯ ರಾಜಕೀಯ ರ್ಯಾಲಿ ಎನ್ನಬಹುದು ಎಂದು ಟೀಕೆ ಮಾಡಿದರು.
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…