ಬೆಂಗಳೂರು : ೨೦೨೩-೨೪ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಡಿಸಿಎಂ ಡಿಕೆಶಿ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಂಕೀತಾ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ವಿದ್ಯಾರ್ಥಿ ನವನೀತ್ನನ್ನು ಮನೆಗೆ ಆಹ್ವಾನಿಸಿ ಬಹುಮಾನ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಬಾಗಲಕೋಟೆ ವಿದ್ಯಾರ್ಥಿ ೬೨೫ಕ್ಕೆ ೬೨೫ ಅಂಕ ಪಡೆದಿರುವುದನ್ನು ಕಂಡು ಸಂತೋಷವಾಯಿತು. ತಕ್ಷಣ ಆಕೆಗೆ ದೂರವಾಣಿ ಕರೆ ಮಾಡಿ ಶುಭಾಶಯ ತಿಳಿಸಿದೆ ಎಂದರು.
ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನ ಮಾಡಿದ್ದೆ. ಸರ್ಕಾರದ ಪರವಾಗಿ ಅವರನ್ನು ಅಭಿನಂದಿಸಿದ್ದೇನೆ. ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಹಣವನ್ನು ಬಹುಮಾನದ ರೂಪದಲ್ಲಿ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್ಥಾಂಗ್ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…