ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಶುಭ ಸುದ್ದಿಯನ್ನು ನಾನೇ ಕೊಡ್ತಿದ್ದೇನಲ್ಲ. ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ. ಇದರಲ್ಲಿ ತಪ್ಪೇನಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.
ಈ ಮೂಲಕ ರಾಜ್ಯದಲ್ಲಿ ಮತ್ತೆ ಕುರ್ಚಿ ಕದನ ಮುಂದುವರಿಯುವ ಎಲ್ಲಾ ಸಾಧ್ಯತೆಗಳು ಎದ್ದು ಕಾಣುತ್ತಿದ್ದು, ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿದ ಬಳಿಕ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…