dk shivakumar
ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ.
ವಿಧಾನಸಭೆಯಲ್ಲಿ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ ಎಂದು ಟೀಕಿಸಿದೆ.
ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಆರೋಪಿಸಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…