ವಿಜಯನಗರ : ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇ ಬೇಕು, ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್. ಹೀಗಾಗಿ ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಲೇ ಬೇಕು. ಡಿಕೆಶಿ ಅವರನ್ನ ಸಿಎಂ ಮಾಡಿದ ಬಳಿಕ ಡಜನ್ ವ್ಯಕ್ತಿಗಳನ್ನ ಬೇಕಿದ್ರೆ ಡಿಸಿಎಂ ಮಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮತ್ತು ಲೋಕಸಭಾ ಚುನಾವಣೆಯಲ್ಲಿ ಒಂದರಿಂದ ಒಂಭತ್ತು ಸ್ಥಾನ ಗೆಲ್ಲಲು ಡಿಕೆಶಿ ಕಾರಣರಾಗಿರುವುದರಿಂದ ಸಿಎಂ ಆಗುವುದು ಖಚಿತ ಎಂದು ಪುನರುಚ್ಚರಿಸಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…