ರಾಜ್ಯ

ಡಿಕೆಶಿಯ ಬಿಜೆಪಿ ಮೇಲಿನ ಆರೋಪ ಸರಿಯಲ್ಲ: ನಾರಾಯಣಸ್ವಾಮಿ

ಬೆಂಗಳೂರು: ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ, ಈಗ ಬಿಜೆಪಿ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಡಿಕೆಶಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿ, ಈಗ ನಾನು ಈ ರೀತಿ ಹೇಳೆ ಇಲ್ಲ ಎಂದು ಹೇಳುತ್ತಿದ್ದಾರೆ. ಮಾಧ್ಯಮದಲ್ಲಿ ಎಲ್ಲರೂ ನೋಡಿದ್ದಾರೆ. ಈ ರೀತಿ ಹೇಳಿಕೆ ನೀಡಿರುವ ಡಿಕೆಶಿ ವಿರುದ್ಧ ಕಾಂಗ್ರೆಸ್‌ ಹೈಕಮಾಂಡ್‌ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಸ್ಲಿಂರಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ತಿಳಿದಿದ್ದರೂ ವೋಟ್‌ ಬ್ಯಾಂಕ್‌ಗಾಗಿ ಬಿಲ್‌ ಜಾರಿ ಮಾಡುವ ಮೂಲಕ ಮುಸ್ಲಿಂರಿಗೆ ಕಾಂಗ್ರೆಸ್‌ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…

1 min ago

ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತಗೊಳಿಸಲು ಶ್ರಮಿಸಿ : ಎಡಿಸಿ ತಾಕೀತು

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…

17 mins ago

ಆಟೋ ಗ್ಯಾಸ್‌ ಕೊರತೆ ; ವದಂತಿಗಳಿಗೆ ಕಿವಿಗೊಡದಂತೆ ಸಲಹೆ

ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…

25 mins ago

ಚಿಕ್ಕಮಗಳೂರು | ಚಾರಣಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿ ನಾಪತ್ತೆ ; ತೀವ್ರ ಹುಡುಕಾಟ

ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…

38 mins ago

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

1 hour ago

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

1 hour ago