ಬೆಂಗಳೂರು : ತಮ್ಮ ರಕ್ಷಣೆಗಾಗಿ ಬೇರೆಯವರ ವಿರುದ್ಧ ಆರೋಪ ಮಾಡುವುದು ಜೆಡಿಎಸ್ ನಾಯಕರಿಗೆ ಅಭ್ಯಾಸವಾಗಿದೆ ಎಂದು ಸೂರಜ್ ರೇವಣ್ಣ ವಿರುದ್ಧದ ಆರೋಪದ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ ಎಂಬ ಆರೋಪಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್ , ದೇವೇಗೌಡರ ಕುಟುಂಬ, ಮಾಜಿ ಪ್ರಧಾನಿಗಳ ಕುಟುಂಬ. ಅವರ ಬಗ್ಗೆ ನೀವು ಯಾರು ಮಾತನಾಡಬಾರದು. ನಾವು ಮಾತಾಡಿದ್ರೆ ತಪ್ಪು ಆಗುತ್ತದೆ. ರಾಜ್ಯದ ಜನ ಗಮನಿಸುತ್ತಾರೆ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಇದೇ ವೇಳೆ ಇದರ ಹಿಂದೆ ಷಡ್ಯಂತ್ರ ಇದೆ ಎಂಬ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಏನಕ್ಕೆ ಹೇಳಿದ್ದಾರೆ, ಯಾರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಅವರ ದೃಷ್ಟಿಕೋನಗಳು ಬಹುಶಃ ಅವರ ರಕ್ಷಣೆಗೆ ಬೇರೆಯವರ ಮೇಲೆ ಹೇಳೋದು ಅಭ್ಯಾಸ ಆಗಿದೆ. ಬೇರೆಯವರನ್ನ ಬೊಟ್ಟು ಮಾಡಿ ತೋರಿಸಿ, ಬೇರೆಯವರನ್ನ ಇದಕ್ಕೆ ಎಳೆದುಕೊಂಡು ರಕ್ಷಣೆ ಪಡೆದುಕೊಳ್ಳುವ ಕೆಲಸವಿದು ಎಂದು ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…