ರಾಜ್ಯ

ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ

ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮಾಸಿಕ ಪಿಂಚಣಿ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಸಾಮಾಜಿಕ ಭದ್ರತೆ ಯೋಜನೆಯಡಿ ರಾಜ್ಯದಲ್ಲಿ 78 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ನೀಡಲಾಗುತ್ತಿದೆ. 10,500 ಕೋಟಿ ರೂ ವಾರ್ಷಿಕ ಹಣ ಇದಕ್ಕೆ ಖರ್ಚಾಗುತ್ತಿದೆ. ಕಾಲ ಕಾಲಕ್ಕೆ ಸಾಮಾಜಿಕ ಭದ್ರತಾ ವೇತನ ಪರಿಷ್ಕರಣೆ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ಹೆಚ್ಚಳ ಮಾಡಿಲ್ಲ. ಕೇವಲ 13 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಕೊಡುತ್ತಿದೆ. ಉಳಿದ ಎಲ್ಲಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರವೇ ಹಣ ಕೊಡುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಹಣ ಹೆಚ್ಚಳ ಮಾಡಿದರೆ ನಾವು ಹೆಚ್ಚಳ ಮಾಡುವ ಪರಿಶೀಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

3 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

3 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

3 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

3 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

3 hours ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

14 hours ago