ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ ತೆಗೆದು ಚಿಕಿತ್ಸೆ ನೀಡುತ್ತಿದ್ದಾರೆ.
ಗ್ಯಾಂಗ್ರಿನ್ನಿಂದಾಗಿ ಬಾಲಣ್ಣ ಆನೆಯ ಬಲ ಕಿವಿ ಸಂಪೂರ್ಣ ಕಪ್ಪಗಾಗಿ ಕ್ಯೂ ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ಯಾಂಗ್ರಿನ್ ಸೋಂಕಿನಿಂದಾಗಿ ಕಿವಿಯ ಭಾಗವನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ.
ಇದನ್ನು ಓದಿ: ಅನಾರೋಗ್ಯಕ್ಕೀಡಾಗಿದ್ದ ಹುಲಿ ಸೆರೆ: ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ
ಈ ಹಿನ್ನೆಲೆಯಲ್ಲಿ ಆನೆಗೆ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಿಂದ ಸಕ್ರೆಬೈಲು ಆನೆ ಶಿಬಿರಕ್ಕೆ ಬಂದಿದ್ದ ಡಾ.ಬೆಟ್ಟಿಯಷ್ಟ, ಡಾ.ರಮೇಶ್ ಸೇರಿದಂತೆ ಐವರು ವೈದ್ಯರ ತಂಡ, ಆನೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಆರಂಭಿಸಿದ್ದಾರೆ.
ಬಾಲಣ್ಣ ಆನೆಗೆ ಸೋಂಕು ತೀವ್ರವಾಗಿತ್ತು. ಅಲ್ಲದೇ ಗ್ಯಾಂಗ್ರಿನ್ ಆನೆ ದೇಹದ ಇತರ ಭಾಗಗಳಿಗೆ ಹರಡುವುದನ್ನು ತಡೆಯಲು ಆನೆಯ ಬಲಕಿವಿಯನ್ನು ಕತ್ತರಿಸಿ ತೆಗೆಯಲಾಗಿದೆ.
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…