ರಾಜ್ಯ

ಗ್ಯಾಂಗ್ರಿನ್‌ನಿಂದ ಬಳಲುತ್ತಿದ್ದ ಬಾಲಣ್ಣ ಆನೆಯ ಕಿವಿ ಕತ್ತರಿಸಿದ ವೈದ್ಯರು

ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್‌ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ ತೆಗೆದು ಚಿಕಿತ್ಸೆ ನೀಡುತ್ತಿದ್ದಾರೆ.

ಗ್ಯಾಂಗ್ರಿನ್‌ನಿಂದಾಗಿ ಬಾಲಣ್ಣ ಆನೆಯ ಬಲ ಕಿವಿ ಸಂಪೂರ್ಣ ಕಪ್ಪಗಾಗಿ ಕ್ಯೂ ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ಯಾಂಗ್ರಿನ್‌ ಸೋಂಕಿನಿಂದಾಗಿ ಕಿವಿಯ ಭಾಗವನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ.

ಇದನ್ನು ಓದಿ: ಅನಾರೋಗ್ಯಕ್ಕೀಡಾಗಿದ್ದ ಹುಲಿ ಸೆರೆ: ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ

ಈ ಹಿನ್ನೆಲೆಯಲ್ಲಿ ಆನೆಗೆ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಿಂದ ಸಕ್ರೆಬೈಲು ಆನೆ ಶಿಬಿರಕ್ಕೆ ಬಂದಿದ್ದ ಡಾ.ಬೆಟ್ಟಿಯಷ್ಟ, ಡಾ.ರಮೇಶ್‌ ಸೇರಿದಂತೆ ಐವರು ವೈದ್ಯರ ತಂಡ, ಆನೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಆರಂಭಿಸಿದ್ದಾರೆ.

ಬಾಲಣ್ಣ ಆನೆಗೆ ಸೋಂಕು ತೀವ್ರವಾಗಿತ್ತು. ಅಲ್ಲದೇ ಗ್ಯಾಂಗ್ರಿನ್‌ ಆನೆ ದೇಹದ ಇತರ ಭಾಗಗಳಿಗೆ ಹರಡುವುದನ್ನು ತಡೆಯಲು ಆನೆಯ ಬಲಕಿವಿಯನ್ನು ಕತ್ತರಿಸಿ ತೆಗೆಯಲಾಗಿದೆ.

ಆಂದೋಲನ ಡೆಸ್ಕ್

Recent Posts

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

12 mins ago

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…

15 mins ago

ವಾಣಿಜ್ಯ ಸಿಲಿಂಡರ್ ಅಭಾವ ಶುರು

ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…

18 mins ago

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

8 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

10 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

10 hours ago