ಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ಬಾಲಣ್ಣ ಆನೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅದರ ಬಲಕಿವಿಯಲ್ಲಿ ಗ್ಯಾಂಗ್ರಿನ್ ಸೋಂಕು ಉಂಟಾಗಿದೆ. ಇದರಿಂದಾಗಿ ವೈದ್ಯರು ಆನೆಯ ಕಿವಿ ಕತ್ತರಿಸಿ ತೆಗೆದು ಚಿಕಿತ್ಸೆ ನೀಡುತ್ತಿದ್ದಾರೆ.
ಗ್ಯಾಂಗ್ರಿನ್ನಿಂದಾಗಿ ಬಾಲಣ್ಣ ಆನೆಯ ಬಲ ಕಿವಿ ಸಂಪೂರ್ಣ ಕಪ್ಪಗಾಗಿ ಕ್ಯೂ ಸೋರುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ಯಾಂಗ್ರಿನ್ ಸೋಂಕಿನಿಂದಾಗಿ ಕಿವಿಯ ಭಾಗವನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ.
ಇದನ್ನು ಓದಿ: ಅನಾರೋಗ್ಯಕ್ಕೀಡಾಗಿದ್ದ ಹುಲಿ ಸೆರೆ: ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ
ಈ ಹಿನ್ನೆಲೆಯಲ್ಲಿ ಆನೆಗೆ ತುರ್ತು ಚಿಕಿತ್ಸೆ ನೀಡಲು ಬೆಂಗಳೂರಿನಿಂದ ಸಕ್ರೆಬೈಲು ಆನೆ ಶಿಬಿರಕ್ಕೆ ಬಂದಿದ್ದ ಡಾ.ಬೆಟ್ಟಿಯಷ್ಟ, ಡಾ.ರಮೇಶ್ ಸೇರಿದಂತೆ ಐವರು ವೈದ್ಯರ ತಂಡ, ಆನೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಆರಂಭಿಸಿದ್ದಾರೆ.
ಬಾಲಣ್ಣ ಆನೆಗೆ ಸೋಂಕು ತೀವ್ರವಾಗಿತ್ತು. ಅಲ್ಲದೇ ಗ್ಯಾಂಗ್ರಿನ್ ಆನೆ ದೇಹದ ಇತರ ಭಾಗಗಳಿಗೆ ಹರಡುವುದನ್ನು ತಡೆಯಲು ಆನೆಯ ಬಲಕಿವಿಯನ್ನು ಕತ್ತರಿಸಿ ತೆಗೆಯಲಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…