ರಾಜ್ಯ

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ.

ದರ್ಶನ್‌ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಎಂದು ಸಿ.ವಿ.ರಾಮನ್‌ ಆಸ್ಪತ್ರೆ ವೈದ್ಯರ ತಂಡದಿಂದ ಜೈಲಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಬಾರಿಗೆ ಜೈಲು ಸೇರಿದ್ದಾಗ ದರ್ಶನ್‌ ಇದೇ ವಿಷಯದಲ್ಲಿ ಜಾಮೀನು ಪಡೆದಿದ್ದರು. 2ನೇ ಬಾರಿ ದರ್ಶನ್‌ ಪರಪ್ಪನ ಅಗ್ರಹಾರ ಸೇರಿದಾಗಲೂ ದರ್ಶನ್‌ ಅದೇ ಸಮಸ್ತೆ ಹೇಳಿದ್ದರು. ಆದರೆ ಜಾಮೀನಿಗೆ ಒಪ್ಪದ ಕೋರ್ಟ್‌ ಜೈಲಿನಲ್ಲೇ ಚಿಕಿತ್ಸೆ ಪಡೆಯಲು ಸೂಚನೆ ನೀಡಿತ್ತು.

ಅದರಂತೆ ಆಸ್ಪತ್ರೆಯ ನಾಲ್ವರು ವೈದ್ಯರ ತಂಡ ಪಿಸಿಯೋಥೆರಪಿ ಮಾಡುತ್ತಿದ್ದರು. ಈಗ ತಪಾಸಣೆ ಬಳಿಕ ವರದಿ ಸಲ್ಲಿಸಿರುವ ವೈದ್ಯರ ತಂಡ ದರ್ಶನ್‌ಗೆ ಫಿಸಿಯೋಥೆರಪಿ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಎರಡನೇ ಬಾರಿ ಜೈಲು ಸೇರಿದ ಬಳಿಕ ದರ್ಶನ್‌ 10ರಿಂದ 12 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

46 mins ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

49 mins ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

55 mins ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

59 mins ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

1 hour ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

1 hour ago