ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಈ ಮುಷ್ಕರದಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರರೋಗಿಗಳ ವಿಭಾಗ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ವೇತನ ಶ್ರೇಣಿ ಸುಧಾರಣೆ, ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವೈದ್ಯರ ಸಂಘವು ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ಸಿಗದ ಕಾರಣ, ಈ ಬಾರಿ ಕೆಲಸ ಸ್ಥಗಿತಗೊಳಿಸಿದ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ಬಡ ರೋಗಿಗಳಿಗೆ ತೀವ್ರ ತೊಂದರೆಯಾಗುವ ಭೀತಿ ಎದುರಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…