ರಾಜ್ಯ

ನಟ ಶಿವರಾಜ್‌ ಕುಮಾರ್‌ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ ಕುಮಾರ್‌ ಅವರಿಗೆ ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ನಿನ್ನೆ ತಮ್ಮ ನಿವಾಸಕ್ಕೆ ಮರಳಿದ್ದಾರೆ. ಈ ಹಿನ್ನೆಲೆ ನಟ ಡಾಲಿ ಧನಂಜಯ್‌ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

ನಗರದ ನಾಗವಾರದಲ್ಲಿರುವ ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಇಂದು(ಜನವರಿ.27) ಭೇಟಿ ನೀಡಿದ ಡಾಲಿ ಧನಂಜಯ್‌ ಶಿವಣ್ಣ ಅವರ ಆರೋಗ್ಯವನ್ನು ವಿಚಾರಿಸಿ, ಸ್ವಲ್ಪ ಕಾಲ ಅವರೊಂದಿಗೆ ಸಮಯ ಕಳೆದಿದ್ದಾರೆ.

ಇನ್ನೂ ನಟ ಶಿವರಾಜ್‌ ಕುಮಾರ್‌ ಅವರು ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಪಡೆದು ಸಂಪೂರ್ಣ ಚೇತರಿಸಿಕೊಳ್ಳುವವರೆಗೂ ಅಲ್ಲೆಯೇ ನೆಲೆಸಿದ್ದರು. ಪೂರ್ಣವಾಗಿ ಗುಣಮುಖರಾದ ನಂತರ ನಿನ್ನೆ(ಜನವರಿ.26) ತಮ್ಮ ನಿವಾಸಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ನಟ ಶಿವರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿದ ಧನಂಜಯ್‌ ಆರೋಗ್ಯವನ್ನು ವಿಚಾರಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

2 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago