ಜ.೨೨ರಂದು ಸುಮಾರು ೫೦೦ ವರ್ಷಗಳ ರಾಮಭಕ್ತರ ಕನಸು ನನಸಾಗುತ್ತಿದೆ. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಭಾರತದ ಬಹುಸಂಖ್ಯಾತ ಹಿಂದುಗಳ ಕನಸಾಗಿತ್ತು. ಇದೀಗ ಈ ಕನಸು ನನಸಾಗುತ್ತಿದೆ.
ರಾಮ ಮಂದಿರ ಉದ್ಘಾಟನೆಗೆ ದೇಶವೇ ಸಜ್ಜಾಗಿದ್ದು, ದೇಶ-ವಿದೇಶದಲ್ಲಿರುವ ಕೋಟ್ಯಾಂತರ ರಾಮ ಭಕ್ತರು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗಲು ತುದಿಗಾಲಲ್ಲಿ ನಿಂತಿದ್ದಾರೆ.
ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಒಂದು ತುಂಬಾ ವೈರಲ್ ಆಗಿದೆ. ಬೇಸರಗೊಂಡಿರುವ ಬಾಲಗೋಪಾಲನನ್ನು ತಾಯಿ ಯಶೋಧೆ ಸಂತೈಸುತ್ತಿರವ ಫೋಟೊ ಹೆಚ್ಚೆಚ್ಚು ವೈರಲ್ಲಾಗಿದೆ.
ರಾಮಮಂದಿರ ನಿರ್ಮಾಣವಾಗಿರುವುದಕ್ಕೆ ಬೇಸರಗೊಂಡಿರುವ ಬಾಲ ಕೃಷ್ಣ ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣವಾಗದಿರಲು ಬೇಸರಗೊಂಡಿದ್ದು, ಆತನನ್ನು ತಾಯಿ ಯಶೋಧೆ ʼಬೇಸರಗೊಳ್ಳಬೇಡ ಕೃಷ್ಣ. ಮೋದಿ, ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣ ಮಾಡುತ್ತಾರೆʼ ಎಂದು ಸಂತೈಸುತ್ತಿರುವುದಾಗಿ ವರ್ಣನೆ ಮಾಡಲಾಗಿದೆ.
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …