ರಾಜ್ಯ

ಬೇಸರಗೊಳ್ಳಬೇಡ ಕೃಷ್ಣ ಮಥುರಾದಲ್ಲಿ ನಿನ್ನ ಮಂದಿರವೂ ಕಟ್ಟುತ್ತಾರೆ!

ಜ.೨೨ರಂದು ಸುಮಾರು ೫೦೦ ವರ್ಷಗಳ ರಾಮಭಕ್ತರ ಕನಸು ನನಸಾಗುತ್ತಿದೆ. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವುದು ಭಾರತದ ಬಹುಸಂಖ್ಯಾತ ಹಿಂದುಗಳ ಕನಸಾಗಿತ್ತು. ಇದೀಗ ಈ ಕನಸು ನನಸಾಗುತ್ತಿದೆ.

ರಾಮ ಮಂದಿರ ಉದ್ಘಾಟನೆಗೆ ದೇಶವೇ ಸಜ್ಜಾಗಿದ್ದು, ದೇಶ-ವಿದೇಶದಲ್ಲಿರುವ ಕೋಟ್ಯಾಂತರ ರಾಮ ಭಕ್ತರು ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗಲು ತುದಿಗಾಲಲ್ಲಿ ನಿಂತಿದ್ದಾರೆ.

ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಒಂದು ತುಂಬಾ ವೈರಲ್‌ ಆಗಿದೆ. ಬೇಸರಗೊಂಡಿರುವ ಬಾಲಗೋಪಾಲನನ್ನು ತಾಯಿ ಯಶೋಧೆ ಸಂತೈಸುತ್ತಿರವ ಫೋಟೊ ಹೆಚ್ಚೆಚ್ಚು ವೈರಲ್ಲಾಗಿದೆ.

ರಾಮಮಂದಿರ ನಿರ್ಮಾಣವಾಗಿರುವುದಕ್ಕೆ ಬೇಸರಗೊಂಡಿರುವ ಬಾಲ ಕೃಷ್ಣ ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣವಾಗದಿರಲು ಬೇಸರಗೊಂಡಿದ್ದು, ಆತನನ್ನು ತಾಯಿ ಯಶೋಧೆ ʼಬೇಸರಗೊಳ್ಳಬೇಡ ಕೃಷ್ಣ. ಮೋದಿ, ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಾಣ ಮಾಡುತ್ತಾರೆʼ ಎಂದು ಸಂತೈಸುತ್ತಿರುವುದಾಗಿ ವರ್ಣನೆ ಮಾಡಲಾಗಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago