ಬೆಂಗಳೂರು: ಶಾಸಕರನ್ನು ವೈರಿಗಳಂತೆ ನೋಡಬೇಡಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಮೊಗಸಾಲೆಯಲ್ಲಿ ಸುಖಾಸೀನ ಕುರ್ಚಿಗಳನ್ನು ಹಾಕಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ವಯಸ್ಸಾದ ಶಾಸಕರು ಇದ್ದಾರೆ. ಅವರ ಅನುಕೂಲಕ್ಕೆ ಹಾಕಲಾಗಿದೆ ಎಂದು ಸಮರ್ಥಿಸಿಕೊಂಡರು.
ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ ಆಯೋಜಿಸಿದ್ದ ಪುಸ್ತಕ ಮೇಳದಿಂದ ಕಸವಾಗಿದ್ದರೆ, ಅದನ್ನು ಸ್ವಚ್ಛ ಮಾಡುತ್ತೇವೆ. ಪುಸ್ತಕ ಮೇಳದ ಖರ್ಚು ವೆಚ್ಚ ನೋಡುವ ಕೆಲಸ ನಮದಲ್ಲ. ಪುಸ್ತಕ ಮೇಳ ನಡೆಸಬೇಕೆಂಬುದನ್ನು ಹೇಳಿದ್ದೆ. ಯಾವ ರೀತಿ ಮೇಳ ಆರಂಭಿಸಬೇಕೆಂಬುದನ್ನು ತಿಳಿಸಲಾಗಿತ್ತು. ಲೆಕ್ಕದ ವಿಚಾರವನ್ನು ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸುವುದಾಗಿ ಹೇಳಿದರು.
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…