ಕೊಪ್ಪಳ: ನಾವು ದೆಹಲಿ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಈಗಲೂ ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಮಗೆ ಬೇಕಾದ ಕಡೆ ಇವಿಎಂ ಮೂಲಕ ಗೆಲ್ಲುತ್ತಾರೆ. ಅವರು ಈಗ ಗೆದ್ದಿರೋದು ಕೂಡ ಇವಿಎಂ ಮೂಲಕವೇ. ಬೇರೆ ಯಾವುದರಿಂದಲೂ ಅವರು ಗೆಲ್ಲಲು ಸಾಧ್ಯವೇ ಇಲ್ಲ ಎಂದು ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲೂ ಇದೇ ರೀತಿ ಆಗಿದೆ. ಅದರ ಬಗ್ಗೆ ರಾಹುಲ್ ಗಾಂಧಿಯವರು ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…