ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು.
ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಹೇಳಿದರು.
ಮುನಿರತ್ನ ವಿರುದ್ಧ ಕಾನೂನು ಕ್ರಮ
ಅಸಹ್ಯವಾಗಿ ನಾಲಗೆ ಹರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ. ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…