ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು.
ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಹೇಳಿದರು.
ಮುನಿರತ್ನ ವಿರುದ್ಧ ಕಾನೂನು ಕ್ರಮ
ಅಸಹ್ಯವಾಗಿ ನಾಲಗೆ ಹರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ. ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…