ರಾಜ್ಯ

ಭವಾನಿ ರೇವಣ್ಣ ಕಾರಿನ ಸುತ್ತ ಅನುಮಾನಗಳ ಹುತ್ತ!

ಮೈಸೂರು:  ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಭವಾನಿ ರೇವಣ್ಣ ಅವರ ಕಾರು ಅಪಘಾತವಾದ ಘಟನೆ ನಡೆದಿತ್ತು.

ಈ ವೇಳೆ ಕೋಪಗೊಂಡ ಭವಾನಿ ಅವರು ಕಾರಿಗೆ ಗುದ್ದಿದ್ದ ಬೈಕ್‌ ಸವಾರನಿಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು.

ಅಪಘಾತದವಾದ ಸ್ಥಳದಲ್ಲಿ ಕಾರು ತಮ್ಮದೇ ಎಂದು ಭವಾನಿ ಹೇಳಿಕೊಂಡಿದ್ದರು. ಕಾರು ವಿಚಾರಕ್ಕೆ ಸಂಬಂಧಿಸಿದಂತೆ ಈಗ ಒಂದು ದೊಡ್ಡ ಟ್ವಿಸ್ಟ್‌ ಸಿಕ್ಕಿದೆ.

ಇದರ ಬಗ್ಗೆ ಮಾಹಿತಿ ಕಲೆಹಾಕಿದಾ ಬಳಿಕ, ಈ ಕಾರು ಇನ್ಫ ಇಂಜಿನಿಯರಿಂಗ್‌ ಕಂಪನಿಯ ಹೆಸರಿನಲ್ಲಿರುವುದು ತಿಳಿದು ಬಂದಿದೆ. ಈ ಕಂಪನಿಯ ನಿರ್ದೇಶಕ ಅಭಿಜಿತ್‌ ಅಶೋಕ್‌ ಬಿಬಿಎಂಪಿ ಕ್ಲಾಸ್‌ ಒನ್‌ ಕಂಟ್ರ್ಯಾಕ್ಟರ್‌ ಎಂದು ತಿಳಿದು ಬಂದಿದೆ.

ಸದ್ಯ ಈ ಕಾರಿನ ಸುತ್ತ ಅನುಮಾನಗಳ ಹುತ್ತ ಹುಟ್ಟಿಕೊಂಡಿದ್ಕಾದು, ಕಾರು ಯಾರದೆಂದು ತನಿಖೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಆಗ್ರಹಿಸಿದ್ದಾರೆ.

 

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago