ರಾಜ್ಯ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು: ಸಂಸದ ಮಂಜುನಾಥ್‌

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣವೂ ಒಳ್ಳೆಯ ರಾಜಕಾರಣದ ಲಕ್ಷಣವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು ಎಂದು ಸಂಸದ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಶಾಸಕ ಮುನಿರತ್ನ ಕೆ.ಸಿ.ಜನರಲ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮುನಿರತ್ನ ಆರೋಗ್ಯವನ್ನು ವಿಚಾರಿಸಿದ ನಂತರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಮುನಿರತ್ನ ಅವರನ್ನು ಪರೀಕ್ಷಿಸಿದ್ದೇನೆ. ಸಾಮಾನ್ಯವಾಗಿ ತಲೆಗೆ ಪೆಟ್ಟು ಬಿದ್ದಾಗ ವಾಂತಿ ಮತ್ತು ತಲೆ ಸುತ್ತು ಬರುವುದು ಸಹಜ. ಹೀಗಾಗಿ ಫಿಜಿ಼ಶಿಯನ್‌ಗೆ ಸಿಟಿ ಸ್ಕ್ಯಾನ್‌ ಮಾಡಲು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ನಮ್ಮ ದೇಶಕ್ಕೆ ಸಂವಿಧಾನ ಬಂದು 75 ವರ್ಷಗಳು ಕಳೆದಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಕ್ಕೆ ಗೌರವ ನೀಡಬೇಕು. ಚುನಾವಣೆಯಲ್ಲಿ ಸ್ಪರ್ಧಾತ್ಮಕವಾಗಿದ್ದು, ಸೋಲು-ಗೆಲುವು ಸಹಜ. ಯಾರೇ ಆಗಲಿ ಸಂವಿಧಾನಕ್ಕೆ ಬೆಲೆ ಮತ್ತು ಗೌರವ ನೀಡುವಂತೆ ನಡೆದುಕೊಳ್ಳಬೇಕು. ಹೀಗಿದ್ದರೂ ಇಂತಹ ಘಟನೆಗಳು ನಡೆದಿದೆ ಎಂದರೆ ಇದು ಬಹಳ ಖಂಡನೀಯವಾಗಿದೆ. ಎಲ್ಲೋ ಒಂದು ಕಡೆ ಸರ್ಕಾರದ ವ್ಯವಸ್ಥೆ ಹಾದಿ ತಪ್ಪುತ್ತಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

55 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago