ಬೆಂಗಳೂರು : ನಾನು ಇನ್ನೂ ಜೀವಂತವಾಗಿ ಉಳಿದಿದ್ದೇನೆ ಎಂದರೆ ಅದಕ್ಕೆ ಡಾ.ಮಂಜುನಾಥ್ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಹೃದಯ ಸಂಬಂದಿತ ಶಸ್ತ್ರ ಚಿಕಿತ್ಸೆಗಾಗಿ ಚೆನೈಗೆ ತೆರಳುವ ಮುನ್ನ ನಗರದಲ್ಲಿ ಸುದ್ದಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಅವರು, ಡಾ.ಮಂಜುನಾಥ್ ಅವರು ವೈದ್ಯರಾಗಿ ನಾಡಿನಲ್ಲಿ ಲಕ್ಷಾಂತರ ಕುಟುಂಬಗಳನ್ನು ರಕ್ಷಣೆ ಮಾಡಿರುವುದು ಒಂದೆಡೆಯಾದರೆ, ಅವರ ಬೈಮೈದುನನಾದ ನನ್ನ ಜೀವನ ಶಸ್ತ್ರ ಚಿಕಿತ್ಸೆ ಬಳಿಕ ೧೭ವರ್ಷ ಮುಂದವರೆದಿದೆ ಎಂದರೆ ಅದಕ್ಕೂ ಕಾರಣ ಮಂಜುನಾಥ್ ಅವರೇ ಕಾರಣ.
ಮಂಜುನಾಥ್ ಸಲಹೆ ತೆಗೆದುಕೊಂಡಿದೇನೆ. ಅವರ ಮಾರ್ಗದರ್ಶನದಲ್ಲೇ, ಇಂದು ಶಸ್ತ್ರ ಚಿಕಿತ್ಸೆಗೆ ಹೊರಟಿದ್ದೇನೆ ಎಂದರು.
ನನಗೆ ಶಸ್ತ್ರ ಚಿಕಿತ್ಸೆ ಮಾಡುತ್ತಿರುವ ವೈದರೂ ಡಾ.ಮಂಜುನಾಥ್ ಅವರ ವಿದ್ಯಾರ್ಥಿಯಾಗಿದರು ಎಂದು ತಿಳಿಸಿದರು.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…