ಬೆಂಗಳೂರು : ನಾನು ಇನ್ನೂ ಜೀವಂತವಾಗಿ ಉಳಿದಿದ್ದೇನೆ ಎಂದರೆ ಅದಕ್ಕೆ ಡಾ.ಮಂಜುನಾಥ್ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಹೃದಯ ಸಂಬಂದಿತ ಶಸ್ತ್ರ ಚಿಕಿತ್ಸೆಗಾಗಿ ಚೆನೈಗೆ ತೆರಳುವ ಮುನ್ನ ನಗರದಲ್ಲಿ ಸುದ್ದಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಅವರು, ಡಾ.ಮಂಜುನಾಥ್ ಅವರು ವೈದ್ಯರಾಗಿ ನಾಡಿನಲ್ಲಿ ಲಕ್ಷಾಂತರ ಕುಟುಂಬಗಳನ್ನು ರಕ್ಷಣೆ ಮಾಡಿರುವುದು ಒಂದೆಡೆಯಾದರೆ, ಅವರ ಬೈಮೈದುನನಾದ ನನ್ನ ಜೀವನ ಶಸ್ತ್ರ ಚಿಕಿತ್ಸೆ ಬಳಿಕ ೧೭ವರ್ಷ ಮುಂದವರೆದಿದೆ ಎಂದರೆ ಅದಕ್ಕೂ ಕಾರಣ ಮಂಜುನಾಥ್ ಅವರೇ ಕಾರಣ.
ಮಂಜುನಾಥ್ ಸಲಹೆ ತೆಗೆದುಕೊಂಡಿದೇನೆ. ಅವರ ಮಾರ್ಗದರ್ಶನದಲ್ಲೇ, ಇಂದು ಶಸ್ತ್ರ ಚಿಕಿತ್ಸೆಗೆ ಹೊರಟಿದ್ದೇನೆ ಎಂದರು.
ನನಗೆ ಶಸ್ತ್ರ ಚಿಕಿತ್ಸೆ ಮಾಡುತ್ತಿರುವ ವೈದರೂ ಡಾ.ಮಂಜುನಾಥ್ ಅವರ ವಿದ್ಯಾರ್ಥಿಯಾಗಿದರು ಎಂದು ತಿಳಿಸಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…