ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಕುರಿತು ಮಾತನಾಡಿದ ಅವರು, ನಾಡಿನ ಜನತೆ ಕಾಂಗ್ರೆಸ್ಗೆ 140 ಸ್ಥಾನ ಕೊಟ್ಟಿದ್ದಾರೆ. ಆದರೆ ಕಳೆದ ಎರಡೂವರೆ ವರ್ಷದಿಂದ ಸರ್ಕಾರು ಮಾಡಿದ್ದಾದರೂ ಏನು? ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಬರೀ ಸಿಎಂ ಕುರ್ಚಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ನವರಿಗೆ ರಾಜ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಅಂತಾನೂ ಇಲ್ಲ. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…