ರಾಜ್ಯ

ಡ್ರೋನ್‌ ಪ್ರತಾಪ್‌ ಆತ್ಮಹತ್ಯೆ ವಿಚಾರ ಕೇವಲ ವದಂತಿ : ಕಲರ್ಸ್‌ ವಾಹಿನಿ ಪಿಆರ್‌ಒ ಸ್ಪಷ್ಟನೆ

ಬೆಂಗಳೂರು : ಬಿಗ್‌ಬಾಸ್‌ ಸ್ಪರ್ಧಿ ಪ್ರತಾಪ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರನ್ನು ಬೆಂಗಳೂರಿನ ಆರ್‌ಆರ್‌ ನಗರದಲ್ಲಿರುವ ಎಸ್‌ ಎಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ.

ಕೆಲವು ಮೂಲಗಳ ಪ್ರಕಾರ ಬಿಗ್‌ ಬಾಸ್‌ ಸ್ಪರ್ಧಿ ಪ್ರತಾಪ್‌ ಅವರು ಖಾಲಿ ಹೊಟ್ಟೆಯಲ್ಲಿ ವಿಟಮಿನ್‌ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಈ ಹಿನ್ನಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ.

ಈ ನಡುವೆ ಪ್ರತಾಪ್‌ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತಿತ್ತು, ಆದರೆ ಅದೆಲ್ಲ ಸುಳ್ಳು ಅಂಥ ಸಂಬಂಧಪಟ್ಟ ವಾಹಿನಿಯ ಪಿಆರ್‌ಓ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪ್ರತಾಪ್‌ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಅವರು ಇಂದು ಅಥಾವ ನಾಳೆ ಬಿಗ್‌ ಬಾಸ್‌ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಸುದ್ದಿ ವೈರಲ್ ಆಗುತ್ತಿದ್ದ ಆಗೇ ಪೊಲೀಸರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

andolanait

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

59 mins ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

1 hour ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

2 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

2 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

2 hours ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

3 hours ago