ಬೆಂಗಳೂರು : ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಲ ರೈತರು ಬೆಳೆದಿದ್ದರೂ ನೀರಿನ ಕೊರತೆಯಿಂದ ಬೆಳೆ ಒಣಗಿ ಹೋಗಿವೆ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದರಿಂದ ಹಲವು ರೈತ ಸಂಘಟನೆಗಳು ಬೆಳೆ ಪರಿಹಾರ ಘೋಷಣೆ ಮಾಡಿಬೇಕೆಂದು ಆಗ್ರಹಿಸಿದ್ದವು. ಅದರಂತೆ ಇದೀಗ ರಾಜ್ಯ ಸರ್ಕಾರ ಬೆಳೆ ಪರಿಹಾರಕ್ಕೆ ಅನುದಾನ ರಿಲೀಸ್ ಮಾಡಿದೆ.
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ…
ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…