ರಾಜ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ.

ಬೆಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣ, ಚಳಿ ಜೊತೆಗೆ ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ.

ಇದನ್ನು ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿಯೂ ದಟ್ಟವಾದ ಮೋಡಕವಿದ ವಾತಾವರಣ, ಮಂಜು ಇದ್ದು, ಮೈ ಕೊರೆವ ಚಳಿ ಹೆಚ್ಚಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಹಾವೇರಿ, ಗದಗ, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

38 mins ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

47 mins ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

2 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

2 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

2 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

2 hours ago