Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ಸಂಸದರಿಗೆ ನೀಡಲಾಗುವ ಎಲ್ಲಾ ವಿಧದ ದಸರಾ ಪಾಸ್‌ಗಳನ್ನು ತಾವು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

ದಸರಾ ಮಹೋತ್ಸವವು ಕೆಲವೇ ವ್ಯಕ್ತಿಗಳಿಗಾಗಿ ಅಲ್ಲ, ಅದು ಪ್ರತಿಯೊಬ್ಬ ಕನ್ನಡಿಗನ ಹಾಗೂ ದೇಶದ ಪ್ರತಿಯೊಬ್ಬ ನಾಗರಿಕನ ಹಬ್ಬವಾಗಿರುವುದರಿಂದ, ಅದರ ಪ್ರಮುಖ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ಪ್ರವೇಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

 

Tags:
error: Content is protected !!