ಬೆಂಗಳೂರು: ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ವಿಸ್ತರಣೆ ಮಾಡಲಾಗಿದೆ.
ದಸರಾ ರಜೆ ವಿಸ್ತರಣೆ ಮಾಡಬೇಕೆಂದು ರಾಜ್ಯ ಸರ್ಕಾರಿ ಶಿಕ್ಷಕರ ಸಂಘ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದ ಹಲವು ಕಡೆ ಸಮೀಕ್ಷೆ ಪೂರ್ಣಗೊಂಡಿಲ್ಲ. ಶಿಕ್ಷಕರನ್ನು ಸಂಪೂರ್ಣವಾಗಿ ಸಮೀಕ್ಷೆಗೆ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಎಲ್ಲಾ ಶಾಲೆಗಳಿಗೆ ಅಕ್ಟೋಬರ್.18ರವರೆಗೆ ದಸರಾ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇನ್ನು ಜಾತಿಗಣತಿ ವೇಳೆ ಮೂವರು ಶಿಕ್ಷಕರು ಸಾವನ್ನಪ್ಪಿದ್ದು, ಮೃತ ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…