ರಾಜ್ಯ

ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಕಂಪನ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ.

ಇದನ್ನು ಓದಿ: ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು

ಇಂದು ಬೆಳಿಗ್ಗೆ 8.30ರ ಸುಮಾರಿಗೆ ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಈ ವೇಳೆ ಆತಂಕಗೊಂಡ ಗ್ರಾಮಸ್ಥರು, ಮನೆಯಿಂದ ಹೊರ ಬಂದಿದ್ದಾರೆ.

ಘಟನಾ ಸ್ಥಳಕ್ಕೆ ಭೂ ವಿಜ್ಞಾನಿಗಳು ಧಾವಿಸಿ ಪರಿಶೀಲನೆ ನಡೆಸಿದ್ದು, ಇದೊಂದು ಸಣ್ಣ ಪ್ರಮಾಣದ ಕಂಪನ ಎಂದು ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

14 mins ago

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…

17 mins ago

ವಾಣಿಜ್ಯ ಸಿಲಿಂಡರ್ ಅಭಾವ ಶುರು

ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…

20 mins ago

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

8 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

10 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

10 hours ago