ರಾಜ್ಯ

ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಕಂಪನ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ.

ಇದನ್ನು ಓದಿ: ಮೈಸೂರು| ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಗು ಸಾವು

ಇಂದು ಬೆಳಿಗ್ಗೆ 8.30ರ ಸುಮಾರಿಗೆ ಗ್ರಾಮಸ್ಥರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಈ ವೇಳೆ ಆತಂಕಗೊಂಡ ಗ್ರಾಮಸ್ಥರು, ಮನೆಯಿಂದ ಹೊರ ಬಂದಿದ್ದಾರೆ.

ಘಟನಾ ಸ್ಥಳಕ್ಕೆ ಭೂ ವಿಜ್ಞಾನಿಗಳು ಧಾವಿಸಿ ಪರಿಶೀಲನೆ ನಡೆಸಿದ್ದು, ಇದೊಂದು ಸಣ್ಣ ಪ್ರಮಾಣದ ಕಂಪನ ಎಂದು ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

6 mins ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

17 mins ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

41 mins ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

1 hour ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

2 hours ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

2 hours ago