ಬಳ್ಳಾರಿ: ಕಾಂಗ್ರೆಸ್ ಶಾಸಕ ನಾ.ರಾ. ಭರತ್ ರೆಡ್ಡಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಇಂದು ಬೆಳಗ್ಗೆ 6:30ಕ್ಕೆ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಏಕಕಾಲಕ್ಕೆ ಆಗಮಿಸಿದ ಅಧಿಕಾರಿಗಳು ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿದ್ದು ಸಂಬಂಧಪಟ್ಟ ಕಾಗದ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಆಗಮಿಸಿದ ಹತ್ತಾರು ಈಡಿ ಅಧಿಕಾರಿಗಳು ಸಿಬ್ಬಂದಿ ತಂಡ. ಶಾಸಕ ನಾರಾ ಭರತ್ ರೆಡ್ಡಿ ನಿವಾಸಕ್ಕೆ ಭದ್ರತಾ ಸಿಬ್ಬಂದಿಯೊಂದಿಗೆ ಆಗಮಿಸಿದ ಇಡಿ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ.
ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…
ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…