ಬಳ್ಳಾರಿ: ಕಾಂಗ್ರೆಸ್ ಶಾಸಕ ನಾ.ರಾ. ಭರತ್ ರೆಡ್ಡಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಇಂದು ಬೆಳಗ್ಗೆ 6:30ಕ್ಕೆ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಏಕಕಾಲಕ್ಕೆ ಆಗಮಿಸಿದ ಅಧಿಕಾರಿಗಳು ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿದ್ದು ಸಂಬಂಧಪಟ್ಟ ಕಾಗದ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಿಂದ ಆಗಮಿಸಿದ ಹತ್ತಾರು ಈಡಿ ಅಧಿಕಾರಿಗಳು ಸಿಬ್ಬಂದಿ ತಂಡ. ಶಾಸಕ ನಾರಾ ಭರತ್ ರೆಡ್ಡಿ ನಿವಾಸಕ್ಕೆ ಭದ್ರತಾ ಸಿಬ್ಬಂದಿಯೊಂದಿಗೆ ಆಗಮಿಸಿದ ಇಡಿ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…