ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಮುಡಾ ಕಚೇರಿಗೆ ಮೂರು ಬಾರಿ ನೋಟಿಸ್ ನೀಡಿ, ಒಂದು ಬಾರಿ ಸಮನ್ಸ್ ಜಾರಿ ಮಾಡಿದ್ದರಂತೆ ಆದರೂ ಮುಡಾ ಅಧಿಕಾರಿಗಳು ಉತ್ತರ ನೀಡಿರಲಿಲ್ಲವಂತೆ ಹೀಗಾಗಿ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಇ.ಡಿ.ಅಧಿಕಾರಿಗಳು ಮುಡಾ ಮೇಲೆ ದಾಳಿ ಮಾಡಿದರೆ ಮಾಡಲಿ ಬಿಡಿ. ಇ.ಡಿ.ಅಧಿಕಾರಿಗಳೇ ಕಚೇರಿಯ ಎಲ್ಲಾ ದಾಖಲೆಗಳನ್ನು ಪರಿಶೀಲಿಸುತ್ತಾರೆ. ದಾಖಲೆಗಳನ್ನು ತಿದ್ದಲೂ ಯಾರಿಂದಲೂ ಸಾಧ್ಯವಿಲ್ಲ. ಇ.ಡಿ.ಅಧಿಕಾರಿಗಳ ಕೆಲಸವನ್ನು ಮಾಡಲು ಬಿಡಿ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…