ರಾಜ್ಯ

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಇಡಿ ನೋಟಿಸ್‌

ತಿರುವನಂತಪುರಂ: ಮಸಾಲಾ ಬಾಂಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿ ದಾಖಲಾದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಜೊತೆಗೆ ಮಾಜಿ ಹಣಕಾಸು ಸಚಿವ ಹಾಗೂ ಸಿಪಿಎಂ ನಾಯಕ ಥಾಮಸ್‌ ಐಸಾಕ್‌ ಕಿಫ್‌ ಬಿ, ಮುಖ್ಯ ನಿರ್ವಹಣಾಧಿಕಾರಿ ಕೆ.ಎಂ.ಅಬ್ರಾಹಂ ಅವರಿಗೂ ನೋಟಿಸ್‌ ನೀಡಿದೆ.

ಕಳೆದ 2019ರಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಮಾಡಿ ಮಸಾಲಾ ಬಾಂಡ್‌ಗಳ ಮೂಲಕ ಕಿಫ್‌ ಬಿ 2150 ಕೋಟಿ ಸಂಗ್ರಹಣೆ ಮಾಡಿತ್ತು ಎಂದು ಆರೋಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

32 mins ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

38 mins ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

41 mins ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

45 mins ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

51 mins ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

14 hours ago