ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಗದಗ: ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ. ಕೆಲ ಕಾಂಗ್ರೆಸ್ನ ಒಂದು ಗುಂಪು ಪರಮೇಶ್ವರ್ ವಿರುದ್ಧ ಇಡಿಗೆ ದೂರು ನೀಡಿದೆ. ಹೀಗಾಗಿ ಇಡಿ ದಾಳಿ ಮಾಡಿದೆ. ಕಳೆದ 2013ರಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು. ಜನ ಇತಿಹಾಸವನ್ನು ಅಷ್ಟು ಸರಳವಾಗಿ ಮರೆಯಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೇ ಸಿದ್ದರಾಮಯ್ಯ ಪರಮೇಶ್ವರ್ ಅವರನ್ನು ಸೋಲಿಸಿದರು. ಬಂಗಾರ ಕಳ್ಳತನ ಪ್ರಕರಣ ಸೇರಿದಂತೆ ಎಲ್ಲಾ ಪ್ರಕರಣದ ಬಗ್ಗೆ ತನಿಖೆ ಮಾಡುವಂತೆ ಇಡಿಗೆ ಪತ್ರ ಬರೆದವರು ಯಾರು, ಕಾಂಗ್ರೆಸ್ನ ಒಂದು ಗುಂಪು ಪರಮೇಶ್ವರ್ ಅವರ ಮೇಲೆ ಕ್ರಮ ಆಗಬೇಕು ಎಂದು ಎಲ್ಲಾ ಮಾಹಿತಿ ಕಳುಹಿಸುತ್ತಾರೆ ಎಂದು ಹೇಳಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…