ರಾಜ್ಯ

ಪರಮೇಶ್ವರ್‌ ಸಂಸ್ಥೆ ಮೇಲೆ ಇಡಿ ರೇಡ್:‌ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಫೋಟಕ ಹೇಳಿಕೆ

ಗದಗ: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಹಿಂದೆ ಕಾಂಗ್ರೆಸ್‌ ನಾಯಕರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ. ಕೆಲ ಕಾಂಗ್ರೆಸ್‌ನ ಒಂದು ಗುಂಪು ಪರಮೇಶ್ವರ್‌ ವಿರುದ್ಧ ಇಡಿಗೆ ದೂರು ನೀಡಿದೆ. ಹೀಗಾಗಿ ಇಡಿ ದಾಳಿ ಮಾಡಿದೆ. ಕಳೆದ 2013ರಲ್ಲಿ ಪರಮೇಶ್ವರ್‌ ಅವರನ್ನು ಸೋಲಿಸಿದ್ದು ಯಾರು. ಜನ ಇತಿಹಾಸವನ್ನು ಅಷ್ಟು ಸರಳವಾಗಿ ಮರೆಯಲ್ಲ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇದೇ ಸಿದ್ದರಾಮಯ್ಯ ಪರಮೇಶ್ವರ್‌ ಅವರನ್ನು ಸೋಲಿಸಿದರು. ಬಂಗಾರ ಕಳ್ಳತನ ಪ್ರಕರಣ ಸೇರಿದಂತೆ ಎಲ್ಲಾ ಪ್ರಕರಣದ ಬಗ್ಗೆ ತನಿಖೆ ಮಾಡುವಂತೆ ಇಡಿಗೆ ಪತ್ರ ಬರೆದವರು ಯಾರು, ಕಾಂಗ್ರೆಸ್‌ನ ಒಂದು ಗುಂಪು ಪರಮೇಶ್ವರ್‌ ಅವರ ಮೇಲೆ ಕ್ರಮ ಆಗಬೇಕು ಎಂದು ಎಲ್ಲಾ ಮಾಹಿತಿ ಕಳುಹಿಸುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago