ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಇಂದು ಮುಡಾ ಕಚೇರಿಯ ಮೇಲೆ ಇ.ಡಿ.ದಾಳಿ ಮಾಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ. 10 ರಿಂದ 15 ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿಕೊಂಡು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಆದರೆ, ಮುಡಾ ಹಗರಣದಲ್ಲಿ ಯಾವುದೇ ರೀತಿಯ ಹಣದ ಅವ್ಯವಹಾರ ನಡೆದಿಲ್ಲ. ಇಂದಿನ ಇ.ಡಿ.ದಾಳಿಯ ಪರಿಶೀಲನೆ ರಾಜಕೀಯ ಪ್ರೇರಿತವಾಗಿದೆ. ಇ.ಡಿ.ಅಧಿಕಾರಿಗಳು ತನಿಖೆ ನಡೆಸಬೇಕೆಂಬ ಪ್ರೊಸೀಸರ್ನಿಂದ ತನಿಖೆ ನಡೆಸುತ್ತಿದ್ದಾರೆ. ನಡೆಸಲಿ, ತನಿಖೆ ಮುಗಿದ ನಂತರ ಅವರಿಗೆ ಮುಡಾದಲ್ಲಿ ಸಿದ್ದರಾಮಯ್ಯ ಅವರು ಅಕ್ರಮ ನಡೆಸಿಲ್ಲ ಎಂಬ ಸತ್ಯಾಂಶ ತಿಳಿಯುತ್ತದೆ ಎಂದು ಸಮರ್ಥಿಸಿಕೊಂಡರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…