ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಇಂದು ಮುಡಾ ಕಚೇರಿಯ ಮೇಲೆ ಇ.ಡಿ.ದಾಳಿ ಮಾಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ. 10 ರಿಂದ 15 ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿಕೊಂಡು ಮುಡಾ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಆದರೆ, ಮುಡಾ ಹಗರಣದಲ್ಲಿ ಯಾವುದೇ ರೀತಿಯ ಹಣದ ಅವ್ಯವಹಾರ ನಡೆದಿಲ್ಲ. ಇಂದಿನ ಇ.ಡಿ.ದಾಳಿಯ ಪರಿಶೀಲನೆ ರಾಜಕೀಯ ಪ್ರೇರಿತವಾಗಿದೆ. ಇ.ಡಿ.ಅಧಿಕಾರಿಗಳು ತನಿಖೆ ನಡೆಸಬೇಕೆಂಬ ಪ್ರೊಸೀಸರ್ನಿಂದ ತನಿಖೆ ನಡೆಸುತ್ತಿದ್ದಾರೆ. ನಡೆಸಲಿ, ತನಿಖೆ ಮುಗಿದ ನಂತರ ಅವರಿಗೆ ಮುಡಾದಲ್ಲಿ ಸಿದ್ದರಾಮಯ್ಯ ಅವರು ಅಕ್ರಮ ನಡೆಸಿಲ್ಲ ಎಂಬ ಸತ್ಯಾಂಶ ತಿಳಿಯುತ್ತದೆ ಎಂದು ಸಮರ್ಥಿಸಿಕೊಂಡರು.
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…