ರಾಜ್ಯ

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌ ಮಾರಾಟದ ಮೇಲೆ ನೇರ ಪರಿಣಾಮ ಬೀರುತ್ತಿದೆ.

ರಂಜಾನ್‌ ಮುಸ್ಲಿ ಬಾಂಧವರ ಪವಿತ್ರವಾದ ಹಬ್ಬ. ಈ ಸಮಯದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ರೋಜಾ ಮಾಡಿ ನಂತರ ಆಹಾರ ಸೇವಿಸುತ್ತಾರೆ. ಈಗಾಗಲೇ ರಂಜಾನ್‌ ಮಾಸದ ಉಪವಾಸ ವ್ರತ ಆರಂಭವಾದ ಹಿನ್ನೆಲೆ ನಗರದ ಮಾರುಕಟ್ಟೆಗಳಲ್ಲಿ ಡ್ರೈಫ್ರೂಟ್ಸ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ವ್ಯಾಪಾರ ವಹಿವಾಟು ಜೋರಾಗಿದೆ.

ಆದರೆ ವಾರ್‌ನ ಹಿನ್ನೆಲೆಯಲ್ಲಿ ಕೊಂಚ ಆತಂಕ ಎದುರಾಗಿದೆ. ಇರಾನ್‌-ಇಸ್ರೇಲ್‌ನಿಂದ ಬರುತ್ತಿದ್ದ ಡ್ರೈಫ್ರೂಟ್ಸ್‌ಗಳು ಬಂದ್‌ ಆಗಿದ್ದು, ಮಾಲೀಕರಿಗೆ ದೊಡ್ಡ ಹೊಡೆತ ಬಿದ್ದಿದೆ.

ಆಂದೋಲನ ಡೆಸ್ಕ್

Recent Posts

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…

5 mins ago

ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…

2 hours ago

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

2 hours ago

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

2 hours ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

3 hours ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

4 hours ago