ರಾಜ್ಯ

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌ ಮಾರಾಟದ ಮೇಲೆ ನೇರ ಪರಿಣಾಮ ಬೀರುತ್ತಿದೆ.

ರಂಜಾನ್‌ ಮುಸ್ಲಿ ಬಾಂಧವರ ಪವಿತ್ರವಾದ ಹಬ್ಬ. ಈ ಸಮಯದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ರೋಜಾ ಮಾಡಿ ನಂತರ ಆಹಾರ ಸೇವಿಸುತ್ತಾರೆ. ಈಗಾಗಲೇ ರಂಜಾನ್‌ ಮಾಸದ ಉಪವಾಸ ವ್ರತ ಆರಂಭವಾದ ಹಿನ್ನೆಲೆ ನಗರದ ಮಾರುಕಟ್ಟೆಗಳಲ್ಲಿ ಡ್ರೈಫ್ರೂಟ್ಸ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ವ್ಯಾಪಾರ ವಹಿವಾಟು ಜೋರಾಗಿದೆ.

ಆದರೆ ವಾರ್‌ನ ಹಿನ್ನೆಲೆಯಲ್ಲಿ ಕೊಂಚ ಆತಂಕ ಎದುರಾಗಿದೆ. ಇರಾನ್‌-ಇಸ್ರೇಲ್‌ನಿಂದ ಬರುತ್ತಿದ್ದ ಡ್ರೈಫ್ರೂಟ್ಸ್‌ಗಳು ಬಂದ್‌ ಆಗಿದ್ದು, ಮಾಲೀಕರಿಗೆ ದೊಡ್ಡ ಹೊಡೆತ ಬಿದ್ದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

4 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

4 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

4 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago