ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್ ಮಾರಾಟದ ಮೇಲೆ ನೇರ ಪರಿಣಾಮ ಬೀರುತ್ತಿದೆ.
ರಂಜಾನ್ ಮುಸ್ಲಿ ಬಾಂಧವರ ಪವಿತ್ರವಾದ ಹಬ್ಬ. ಈ ಸಮಯದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ರೋಜಾ ಮಾಡಿ ನಂತರ ಆಹಾರ ಸೇವಿಸುತ್ತಾರೆ. ಈಗಾಗಲೇ ರಂಜಾನ್ ಮಾಸದ ಉಪವಾಸ ವ್ರತ ಆರಂಭವಾದ ಹಿನ್ನೆಲೆ ನಗರದ ಮಾರುಕಟ್ಟೆಗಳಲ್ಲಿ ಡ್ರೈಫ್ರೂಟ್ಸ್ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ವ್ಯಾಪಾರ ವಹಿವಾಟು ಜೋರಾಗಿದೆ.
ಆದರೆ ವಾರ್ನ ಹಿನ್ನೆಲೆಯಲ್ಲಿ ಕೊಂಚ ಆತಂಕ ಎದುರಾಗಿದೆ. ಇರಾನ್-ಇಸ್ರೇಲ್ನಿಂದ ಬರುತ್ತಿದ್ದ ಡ್ರೈಫ್ರೂಟ್ಸ್ಗಳು ಬಂದ್ ಆಗಿದ್ದು, ಮಾಲೀಕರಿಗೆ ದೊಡ್ಡ ಹೊಡೆತ ಬಿದ್ದಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…