ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಲಾಗಿದೆ.
ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರು ಆಧರಿಸಿ ಇದೀಗ ಡಿಸಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣಾ ಬಗ್ಗೆ ಎಚ್ ಡಿ ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಸಿಇಸಿ, ಕೇಂದ್ರ ಸರಕಾರ ಚುನಾವಣಾ ಆಯೋಗದ ಪತ್ರ ಆಧರಿಸಿ ಮಾರ್ಚ್ 21ರಂದು ನೋಟಿಸ್ ಜಾರಿ ಮಾಡಲಾಗಿದೆ.
ನೋಟಿಸ್ ತಲುಪಿದೆ 24 ಗಂಟೆಯೊಳಗೆ ಸೂಚನೆ ನೀಡಲಾಗಿದೆ ಡಿಸಿ ಬರ್ತಾನೆ ಬಗ್ಗೆ ಇಡೀ ಜೆಡಿಎಸ್ ನಾಯಕರು ಗಂಭೀರವಾದ ಆರೋಪ ಮಾಡಿದ್ದರು ಸ್ಥಳೀಯ ನಾಯಕರ ಮಾಹಿತಿಯನ್ನು ಆಧರಿಸಿ ಎಚ್ ಡಿ ದೇವೇಗೌಡ ದೂರು ನೀಡಿದ್ದರು ಎನ್ನಲಾಗಿದೆ
ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…
ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು…
ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ…
ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್…