ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಲಾಗಿದೆ.
ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರು ಆಧರಿಸಿ ಇದೀಗ ಡಿಸಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣಾ ಬಗ್ಗೆ ಎಚ್ ಡಿ ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಸಿಇಸಿ, ಕೇಂದ್ರ ಸರಕಾರ ಚುನಾವಣಾ ಆಯೋಗದ ಪತ್ರ ಆಧರಿಸಿ ಮಾರ್ಚ್ 21ರಂದು ನೋಟಿಸ್ ಜಾರಿ ಮಾಡಲಾಗಿದೆ.
ನೋಟಿಸ್ ತಲುಪಿದೆ 24 ಗಂಟೆಯೊಳಗೆ ಸೂಚನೆ ನೀಡಲಾಗಿದೆ ಡಿಸಿ ಬರ್ತಾನೆ ಬಗ್ಗೆ ಇಡೀ ಜೆಡಿಎಸ್ ನಾಯಕರು ಗಂಭೀರವಾದ ಆರೋಪ ಮಾಡಿದ್ದರು ಸ್ಥಳೀಯ ನಾಯಕರ ಮಾಹಿತಿಯನ್ನು ಆಧರಿಸಿ ಎಚ್ ಡಿ ದೇವೇಗೌಡ ದೂರು ನೀಡಿದ್ದರು ಎನ್ನಲಾಗಿದೆ
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…