ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಲಾಗಿದೆ.
ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರು ಆಧರಿಸಿ ಇದೀಗ ಡಿಸಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣಾ ಬಗ್ಗೆ ಎಚ್ ಡಿ ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಸಿಇಸಿ, ಕೇಂದ್ರ ಸರಕಾರ ಚುನಾವಣಾ ಆಯೋಗದ ಪತ್ರ ಆಧರಿಸಿ ಮಾರ್ಚ್ 21ರಂದು ನೋಟಿಸ್ ಜಾರಿ ಮಾಡಲಾಗಿದೆ.
ನೋಟಿಸ್ ತಲುಪಿದೆ 24 ಗಂಟೆಯೊಳಗೆ ಸೂಚನೆ ನೀಡಲಾಗಿದೆ ಡಿಸಿ ಬರ್ತಾನೆ ಬಗ್ಗೆ ಇಡೀ ಜೆಡಿಎಸ್ ನಾಯಕರು ಗಂಭೀರವಾದ ಆರೋಪ ಮಾಡಿದ್ದರು ಸ್ಥಳೀಯ ನಾಯಕರ ಮಾಹಿತಿಯನ್ನು ಆಧರಿಸಿ ಎಚ್ ಡಿ ದೇವೇಗೌಡ ದೂರು ನೀಡಿದ್ದರು ಎನ್ನಲಾಗಿದೆ
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…