ಮೈಸೂರು: ಇದೇ ಏಫ್ರಿಲ್ 19ರಿಂದ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮಗಳನ್ನು ರೂಪಿಸಿದೆ. ಹಣ, ಮಾದಕ ವಸ್ತು, ಆಮಿಷಗಳನ್ನು ತಡೆಯಲು ಹಲವಾರು ಕಾರ್ಯಪಡೆಗಳನ್ನು ನಿಯೋಜಿಸಿದ್ದು, ನಿನ್ನೆಯಿಂದಲೇ (ಮಾ.೧೬) ಚುನಾವಣಾ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಯಾಗಿದೆ.
ಇಂದು (ಮಾ.೧೭) ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.
ವಾಹನಗಳನ್ನು ನಿಲ್ಲಿಸಿ ಓರಲ್ ಚೆಕ್ಕಿಂಗ್, ವಾಹನದ ಡಿಕ್ಕಿ ತೆಗೆಸಿ ತಪಾಸಣೆ ಮಾಡಲಾಗುತ್ತಿದೆ. ಆ ಮೂಲಕ ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರು ಹದ್ದಿನ ಕಣ್ಗಾವಲು ಇರಿಸಿದ್ದಾರೆ.
ಕಂದಾಯ ಅಧಿಕಾರಿಗಳ ಗೈರಿನಲ್ಲಿಯೂ ಸಹಾ ಪೊಲೀಸರಿಂದ ಚೆಕಿಂಗ್ ಕಾರ್ಯ ನಡೆಯುತ್ತಿದೆ. ಹೆಜ್ಜಾಲ ಚೆಕ್ಪೋಸ್ಟ್ ಬೆಂಗಳೂರು-ಮೈಸೂರು ಹೆದ್ದಾರಿಯ ಅತಿದೊಡ್ಡ ಚೇಕಿಂಗ್ ಪಾಯಿಂಟ್ ಆಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…
ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…