ಮೈಸೂರು: ಇದೇ ಏಫ್ರಿಲ್ 19ರಿಂದ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅತ್ಯಂತ ಕಠಿಣ ಕ್ರಮಗಳನ್ನು ರೂಪಿಸಿದೆ. ಹಣ, ಮಾದಕ ವಸ್ತು, ಆಮಿಷಗಳನ್ನು ತಡೆಯಲು ಹಲವಾರು ಕಾರ್ಯಪಡೆಗಳನ್ನು ನಿಯೋಜಿಸಿದ್ದು, ನಿನ್ನೆಯಿಂದಲೇ (ಮಾ.೧೬) ಚುನಾವಣಾ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಯಾಗಿದೆ.
ಇಂದು (ಮಾ.೧೭) ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.
ವಾಹನಗಳನ್ನು ನಿಲ್ಲಿಸಿ ಓರಲ್ ಚೆಕ್ಕಿಂಗ್, ವಾಹನದ ಡಿಕ್ಕಿ ತೆಗೆಸಿ ತಪಾಸಣೆ ಮಾಡಲಾಗುತ್ತಿದೆ. ಆ ಮೂಲಕ ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರು ಹದ್ದಿನ ಕಣ್ಗಾವಲು ಇರಿಸಿದ್ದಾರೆ.
ಕಂದಾಯ ಅಧಿಕಾರಿಗಳ ಗೈರಿನಲ್ಲಿಯೂ ಸಹಾ ಪೊಲೀಸರಿಂದ ಚೆಕಿಂಗ್ ಕಾರ್ಯ ನಡೆಯುತ್ತಿದೆ. ಹೆಜ್ಜಾಲ ಚೆಕ್ಪೋಸ್ಟ್ ಬೆಂಗಳೂರು-ಮೈಸೂರು ಹೆದ್ದಾರಿಯ ಅತಿದೊಡ್ಡ ಚೇಕಿಂಗ್ ಪಾಯಿಂಟ್ ಆಗಿದೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…