ರಾಜ್ಯ

ಚುನಾವಣಾ ಕಾರ್ಯತಂತ್ರ- ಬಿಜೆಪಿ ಎಸ್.ಸಿ, ಎಸ್.ಟಿ ನಾಯಕರ ಸಭೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಎಸ್.ಸಿ, ಎಸ್.ಟಿ ಪ್ರಮುಖ ನಾಯಕರ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ ರಾಜೇಶ್, ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಸಂಸದ ಉಮೇಶ್ ಜಾಧವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್‍ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹಣುಮಂತು, ಎಸ್ಸಿ ಮೋರ್ಚಾ ಅಧ್ಯಕ್ಷ ಸಿಮೆಂಟ್ ಮಂಜು ಹಾಗೂ ಆಹ್ವಾನಿತ ಪ್ರಮುಖರು ಉಪಸ್ಥಿತರಿದ್ದರು
ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೀರಿನ ‘ತಾಪ’ತ್ರಯ ಹನೂರು ಮೊದಲು!

ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ  ಚಾಮರಾಜನಗರ: ಬಿಸಿಲ ತಾಪ…

2 mins ago

‘ಇದು ನನ್ನ ಜಮೀನು, ನಾನಿನ್ನೂ ಬದುಕಿದ್ದೇನೆ’

ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…

9 mins ago

‘ಒಳಚರಂಡಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ’: ಶಾಸಕ ಜಿಟಿಡಿ ಸೂಚನೆ

ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…

15 mins ago

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

9 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago