ಬೆಂಗಳೂರು: ಮುಂದಿನ ಜೂನ್ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ.
ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ ೩ ಕೊನೆಯ ದಿನವಾಗಿದೆ. ಜೂನ್ ೪ ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ ನಡೆಯುವ ಜೂನ್ ೧೩ ರ ಸಂಜೆ ಐದು ಗಂಟೆಗೆ ಮತ ಎಣಿಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ವಿಧಾನಸಭೆಯಿಂದ ವಿಧಾನಪರಿಷತ್ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ ೧೭ ಕ್ಕೆ ಕೊನೆಗೊಳ್ಳಲಿದೆ.
ಅರವಿಂದ ಕುಮಾರ್ ಅರಳಿ, ಎನ್ಎಸ್ ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ ಪಿ.ಎಂ, ಕೆ.ಪಿ ನಂಜುಂಡಿ, ಬಿ.ಎಂ ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್ ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್ ಅವರುಗಳ ಅವಧಿ ಜೂನ್ 17 ಕ್ಕೆ ಕೊನೆಗೊಳ್ಳಲಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…